ಶನಿವಾರ, ಜೂನ್ 1, 2024
ಬೆಳ್ತಂಗಡಿ: ಬೈಕಿಗೆ ಡಿಕ್ಕಿ ಹೊಡೆದ ಲಾರಿ; ಬೈಕ್ ಸವಾರ ಸಾವು.!-ಇಂಗ್ಲೆಂಡ್ನಿಂದ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ ಭಾರತಕ್ಕೆ ಮರಳಿ ತಂದ ಭಾರತ; ಖಜಾನೆಗೆ ರವಾನಿಸಿದ ಆರ್ಬಿಐ.!-ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ-ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!-ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್-ಸುಮಲತಾ ಅಂಬರೀಶ್ ಗೆ ವಿಧಾನ ಪರಿಷತ್‌ ಟಿಕೆಟ್ ಬಹುತೇಕ ಫಿಕ್ಸ್?-Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ-ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ-ಗುದನಾಳದಲ್ಲಿ ಬರೋಬ್ಬರಿ 1kg ಚಿನ್ನ ಬಚ್ಚಿಟ್ಟ ಗಗನಸಖಿ!-ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸತತ 2ನೇ ಸೋಲು ಕಂಡ ಬೆಂಗಳೂರು ಬುಲ್ಸ್‌!

Twitter
Facebook
LinkedIn
WhatsApp

ಸತತ ಎರಡು ಪಂದ್ಯಗಳ ಗೆಲುವಿನೊಂದಿಗೆ ಭರ್ಜರಿಯಾಗಿ ಪ್ರೊ ಕಬಡ್ಡಿ ಲೀಗ್‌ ಅಭಿಯಾನ ಆರಂಭ ಮಾಡಿದ್ದ ಬೆಂಗಳೂರು ಬುಲ್ಸ್‌, ಲೀಗ್‌ನಲ್ಲಿ ಸತತ 2ನೇ ಸೋಲು ಕಂಡಿದೆ. ಭಾನುವಾರ ನಡೆದ ಪಂದ್ಯದಲ್ಲಿ ಬುಲ್ಸ್‌, ಯುಪಿ ಯೋಧಾ ತಂಡದ ವಿರುದ್ಧ ಸೋಲು ಕಂಡಿದೆ.

ಸತತ 2ನೇ ಸೋಲು ಕಂಡ ಬೆಂಗಳೂರು ಬುಲ್ಸ್‌!

ಬೆಂಗಳೂರು (ಅ.16): ಪ್ರದೀಪ್‌ ನರ್ವಾಲ್‌ ಹಾಗೂ ಸುರೇಂದರ್‌ ಗಿಲ್‌ ಆರ್ಭಟದ ಮುಂದೆ ಸಂಪೂರ್ಣವಾಗಿ ಮಂಕಾದ ಬೆಂಗಳೂರು ಬುಲ್ಸ್‌ ತಂಡ ಪ್ರೊ ಕಬಡ್ಡಿ ಲೀಗ್‌ನ ತನ್ನ ನಾಲ್ಕನೇ ಪಂದ್ಯದಲ್ಲಿ ಯುಪಿ ಯೋಧಾಸ್‌ ತಂಡದ ವಿರುದ್ಧ ಕೆಟ್ಟ ಸೋಲು ಕಂಡಿದೆ.

ಡಿಫೆಂಡಿಂಗ್‌ನಲ್ಲಿ ಅತ್ಯಂತ ನಿರಾಶಾದಾಯಕವಾಗಿ ಆಟವಾಡಿದ ಬೆಂಗಳೂರು ಬುಲ್ಸ್‌ ಲೀಗ್‌ನಲ್ಲಿ ಸತತ 2ನೇ ಸೋಲು ಕಂಡಿತು. ಪಂದ್ಯದಲ್ಲಿ ಯುಪಿ ಯೋಧಾಸ್‌ ತಂಡ ಮೂರು ಬಾರಿ ಬೆಂಗಳೂರು ತಂಡವನ್ನು ಆಲೌಟ್‌ ಮಾಡುವಲ್ಲಿ ಯಶಸ್ವಿಯಾದರೆ, ಬೆಂಗಳೂರು ಬುಲ್ಸ್‌ ಒಮ್ಮೆ ಮಾತ್ರ ಒಮ್ಮೆ ಆಲೌಟ್‌ ಮಾಡಿತು. ಯುಪಿ ಯೋಧಾಸ್‌ ತಂಡದ ಪರವಾಗಿ ಪ್ರದೀಪ್‌ ನರ್ವಾಲ್‌ ಹಾಗೂ ಸುರೇಂದರ್‌ ಗಿಲ್‌ ಇಬ್ಬರೂ ತಲಾ 14 ಅಂಕಗಳಿಸುವ ಮೂಲಕ ಪಾರಮ್ಯ ಸಾಧಿಸಿದ್ದರಿಂದ ಬೆಂಗಳೂರು ಬುಲ್ಸ್‌ ತಂಡ 37-44 ಅಂಕಗಳಿಂದ ಯುಪಿ ಯೋಧಾಸ್‌ ತಂಡಕ್ಕೆ ಸಂಪೂರ್ಣವಾಗಿ ಶರಣಾಯಿತು.

ಮೊದಲ ಅವಧಿಯ ಆಟದಲ್ಲಿಯೇ ಭರ್ಜರಿ ಮುನ್ನಡೆ ಕಂಡುಕೊಂಡಿದ್ದ ಯುಪಿ ಯೋಧಾಸ್‌ ತಂಡ 26-12ರ ಮುನ್ನಡೆಯಲ್ಲಿತ್ತು. 2ನೇ ಅವಧಿಯ ಆಟದಲ್ಲೂ ಇದೇ ಅಂತರವನ್ನು ಕಾಯ್ದುಕೊಳ್ಳುತ್ತಲೇ ಗೆಲುವು ಕಂಡಿತು. ಬೆಂಗಳೂರು ಬುಲ್ಸ್‌ ತಂಡ ಕಳೆದ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ಸ್‌ ವಿರುದ್ಧ ಸೋಲು ಕಂಡಿತ್ತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King

ಅಂಕಣ