ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಮುದ್ರ ನೀರನ್ನು ಸಿಹಿ ನೀರನ್ನಾಗಿಸುವ ತಂತ್ರಜ್ಞಾನ‌ಕ್ಕೆ ಚಾಲನೆ ನೀಡಿದ ಎಸ್. ಅಂಗಾರ

Twitter
Facebook
LinkedIn
WhatsApp
ಸಮುದ್ರ ನೀರನ್ನು ಸಿಹಿ ನೀರನ್ನಾಗಿಸುವ ತಂತ್ರಜ್ಞಾನ‌ಕ್ಕೆ ಚಾಲನೆ ನೀಡಿದ ಎಸ್. ಅಂಗಾರ

ಮಂಗಳೂರು: ಭಾರತದಲ್ಲಿ ಇದೇ ಮೊದಲ ಬಾರಿಗೆ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತನೆ ಮಾಡುವ ತಂತ್ರಜ್ಞಾನ‌ವನ್ನು ಮಂಗಳೂರು ಮೀನುಗಾರಿಕಾ ಬೋಟ್‌ನಲ್ಲಿ ಪ್ರಾಯೋಗಿಕ‌ವಾಗಿ ಅಳವಡಿಸಲಾಗಿದ್ದು, ಈ ಯಂತ್ರ‌ದ ಮೂಲಕ ದಿನಕ್ಕೆ ಎರಡು ಸಾವಿರ ಲೀ. ನೀರನ್ನು ಕುಡಿಯಲು ಯೋಗ್ಯ‌ವಾದ ಶುದ್ಧ ನೀರನ್ನಾಗಿ ಮಾರ್ಪಾಡು ಮಾಡಬಹುದಾಗಿದೆ.
ಈ ರೀತಿಯಲ್ಲಿ ಫಿಲ್ಟರ್ ಮಾಡಲಾದ ನೀರಿನಿಂದ ಆರೋಗ್ಯ‌ಕ್ಕೆ ಯಾವುದೇ ರೀತಿಯಾದ ಹಾನಿ ಸಂಭವಿಸುವುದಿಲ್ಲ. ಈ ಯೋಜನೆಗೆ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರೇ ಈ ತಂತ್ರಜ್ಞಾನ‌ದ ಬಳಸಿ ಶುದ್ಧೀಕರಿಸಲಾದ ನೀರು ಕುಡಿಯುವ ಮೂಲಕ ಚಾಲನೆಯನ್ನು ನೀಡಿದ್ದಾರೆ. ಈ ಯೋಜನೆಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, 50% ಸಬ್ಸಿಡಿ‌ಯನ್ನು ಸಹ ಈ ಯಂತ್ರ‌ಕ್ಕೆ ಘೋಷಿಸಿದೆ.
ಈ ತಂತ್ರಜ್ಞಾನ‌ದಿಂದ ಮುಂದಿನ ದಿನಗಳಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಹೆಚ್ಚಿನ ಉಪಯೋಗವಾಗಲಿದೆ. ಇನ್ನು ಸಮುದ್ರ‌ದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಮಾರ್ಪಡಿಸುವ ಈ ತಂತ್ರಜ್ಞಾನ‌ದ ಪ್ರಾತ್ಯಕ್ಷಿಕೆ‌ಯನ್ನು ಸಹ ಸಚಿವ ಅಂಗಾರ ಅವರೇ ಖುದ್ದು ಪರಿಶೀಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು