ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಪಾದಯಾತ್ರೆ; ಭೀಕರ ರಸ್ತೆ ಅಪಘಾತದಲ್ಲಿ 6 ಸಾವು

Twitter
Facebook
LinkedIn
WhatsApp
Belagavi Accident

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ(Road Accident) ಸಂಭವಿಸಿದ್ದು ಘಟನೆಯಲ್ಲಿ 6 ಜನ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ಕರ್ವ್ ಇರುವ ಕಾರಣ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿದೆ. ಈ ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಹನುಮವ್ವ(25), ದೀಪಾ(31), ಸವಿತಾ(17), ಸುಪ್ರಿತಾ(11), ಮಾರುತಿ(42), ಇಂದಿರವ್ವಾ(24) ಮೃತ ದುರ್ದೈವಿಗಳು.

ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಘಟನೆ ನಡೆದಿದೆ. ಅಪಘಾತಕ್ಕೀಡಾದ ಪಿಕ್ ಅಪ್ ಬೊಲೆರೊ ವಾಹನದಲ್ಲಿ 23 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಯಾತ್ರಾರ್ಥಿಗಳು ನಡೆದುಕೊಂಡು ಯಲ್ಲಮ್ಮ ದೇವಸ್ಥಾನಕ್ಕೆ ಹೊರಟ್ಟಿದ್ದರು. ಈ ವೇಳೆ ಪಾದಯಾತ್ರೆ ಹೊರಟವರನ್ನ ನಿಲ್ಲಿಸಿ ಬೊಲೆರೊ ವಾಹನದ ಚಾಲಕ ಡ್ರಾಪ್ ಕೊಡುವುದಾಗಿ ಹೇಳಿ ವಾಹನ ಹತ್ತಿಸಿಕೊಂಡಿದ್ದಾನೆ. ವಾಹನ ಹತ್ತಿದ ಕೆಲವೇ ನಿಮಿಷಗಳಲ್ಲಿ ರಸ್ತೆ ಅಪಘಾತವಾಗಿ ಆರು ಜನ ಮೃತಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist