ಪುತ್ತೂರು:ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನೊಪ್ಪಿದ್ದು ತನ್ನೆರಡು ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕ ಮೆರೆದಿದ್ದಾರೆ.ಬಡಗನ್ನೂರು ಪಟ್ಟೆ ರಾಮ ಪಾಟಾಳಿ ಯವ ರ ಪುತ್ರ ದಯಾನಂದ(ಮಲ್ಲಿಶ)(40) ಮೇ.28 ರಂದು ನಿಧನರಾದದವರು.
ಬೆನ್ನುಮೂಲೆ ಮುರಿತಕ್ಕೊಳಗಾಗಿ ಸುಮಾರು 16 ವರ್ಷಗಳಿಂದ ಮಲಗಿದ್ದಲ್ಲೇ ಇದ್ದ ಇವರನ್ನು ತಾಯಿಯೇ ಆರೈಕೆ ಮಾಡುತ್ತಿದ್ದರು. ಕಣ್ಣುಗಳನ್ನು ದಾನ ಮಾಡಬೇಕೆಂಬ ಮಹದಾಸೆ ಹೊಂದಿದ್ದ ದಯಾನಂದ ಅವರು ತನ್ನ ಕುಟುಂಬಸ್ಥರಲ್ಲಿ ತಿಳಿಸಿದ್ದರು ಎನ್ನಲಾಗಿದೆ.ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯರು ಆಗಮಿಸಿ ಕಣ್ಣು ದಾನದ ಪ್ರಕ್ರಿಯೆ ನಡೆಸಿದ್ದಾರೆ.ತನ್ನ ಸಾವಿನ ನಂತರವೂ ಮತ್ತೊಬ್ಬರ ಬಾಳಿಗೆ ಬೆಳಕಾಗದ ಈ ಯುವಕನ ಕಾರ್ಯಕ್ಕೆ ಸಾರ್ವಜನಿಕ ವಲಯಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?