ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದಲ್ಲಿ ನಾನು ಬೆಂಬಲ ನೀಡುತ್ತೇನೆ : ಹೆಚ್‌ಡಿಡಿ

Twitter
Facebook
LinkedIn
WhatsApp
ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದಲ್ಲಿ ನಾನು ಬೆಂಬಲ ನೀಡುತ್ತೇನೆ : ಹೆಚ್‌ಡಿಡಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದಲ್ಲಿ ನಾನು ಬೆಂಬಲ ನೀಡುತ್ತೇನೆ” ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದಲ್ಲಿ ನಾನು ಬೆಂಲ ನೀಡುತ್ತೇನೆ. ನಮಗೆ ಅವಧಿಗೂ ಮುನ್ನ ಚುನಾವಣೆಗೆ ಹೋಗುವ ಆಸೆ ಇಲ್ಲ” ಎಂದಿದ್ದಾರೆ.
“ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ದೂರವಿಟ್ಟು ಏನೂ ಮಾಡಲು ಸಾಧ್ಯವಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಯಡಿಯೂರಪ್ಪ ಅವರ ಬೆಂಬಲವೂ ಇದೆ. ಈ ಹಿನ್ನೆಲೆ ಸರ್ಕಾರಕ್ಕೆ ಯಾವುದೇ ರೀತಿಯಾದ ಸಮಸ್ಯೆ ಎದುರಾಗದು” ಎಂದು ತಿಳಿಸಿದ್ದಾರೆ.
“ನಾವೇನು ಯಡಿಯೂರಪ್ಪ ಅವರನ್ನು ತೆಗೆಯಬೇಕು ಎಂದು ಹೇಳಿಲ್ಲ. 75 ವರ್ಷ ಮೇಲ್ಪಟ್ಟವರಿಗೆ ಕೇಂದ್ರದ ನಾಯಕರು ಅವಕಾಶ ನೀಡಿರಲಿಲ್ಲ. ಯಡಿಯೂರಪ್ಪ ಅವರ ವಿಚಾರದಲ್ಲಿ ಅದು ವಿಶೇಷ ಸಂದರ್ಭ. ಈಗ ಯಡಿಯೂರಪ್ಪ ಅವರಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ. ಇದೀಗ ಬಸವರಾಜ ಬೊ‌ಮ್ಮಾಯಿ ಅವರು ಸಿಎಂ ಆಗಿದ್ದಾರೆ” ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು