ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಮಮತಾ ಬ್ಯಾನರ್ಜಿ ಸಂಬಂಧಿಕರಿಗೆ ಇಷ್ಟೊಂದು ಹಣ ಎಲ್ಲಿಂದ ಬಂತು? ಹೈಕೋರ್ಟ್‌ನಿಂದ ದಿಟ್ಟ ಕ್ರಮ!

Twitter
Facebook
LinkedIn
WhatsApp

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇದೀಗ ಹೊಸ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಮತಾ ಮಂತ್ರಿಗಳ ಮೇಲೆ ದಾಳಿ ಹಾಗೂ ಬಂಧನ ನಡೆಯುತ್ತಿದೆ. ಇದೀಗ ಸ್ವತಃ ಮಮತಾ ಬ್ಯಾನರ್ಜಿ ಸಂಕಷ್ಟಕ್ಕೆ ಸಿಲುಕಿದ್ದಾರೆ. 

ಸಿಎಂ ಮಮತಾ ಬ್ಯಾನರ್ಜಿ ಸಂಬಂಧಿಕರಿಗೆ ಇಷ್ಟೊಂದು ಹಣ ಎಲ್ಲಿಂದ ಬಂತು? ಹೈಕೋರ್ಟ್‌ನಿಂದ ದಿಟ್ಟ ಕ್ರಮ!

ಕೋಲ್ಕತಾ(ಸೆ.06): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಮಂತ್ರಿಗಳ ಮೇಲೆ ಭ್ರಷ್ಟಾಚಾರ ಆರೋಪ ಹೆಚ್ಚಾಗುತ್ತಿದೆ. ಇದರ ನಡುವೆ ಇದೀಗ ಮಮತಾ ಬ್ಯಾನರ್ಜಿ ಕುಟುಂಬಸ್ಥರ ವಿರುದ್ಧ ಕೋಲ್ಕತಾ ಹೈಕೋರ್ಟ್ ಮಹತ್ವದ ನಿರ್ದೇಶ ನೀಡಿದೆ. ಮಮತಾ ಬ್ಯಾನರ್ಜಿ ಕುಟುಂಬಸ್ಥರ ಆಸ್ತಿಯಲ್ಲಿ ಗಣನೀಯ ಏರಿಕೆಯಾಗಿದೆ. ಈ ಕುರಿತು ತನಿಖೆ ನಡೆಸಬೇಕು ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

6 ಕುಟಂಬಸ್ಥರು ಮುಂದಿನ 4 ವಾರಗಳಲ್ಲಿ ಆಸ್ತಿ, ಆದಾಯ ಸೇರಿದಂತೆ ಎಲ್ಲಾ ವಿವರಗಳ ಅಫಿಡವಿಟ್ ಸಲ್ಲಿಸಲು ಕೋರ್ಟ್ ಸೂಚಿಸಿದೆ. ಸಾಮಾಜಿಕ ಕಾರ್ಯಕರ್ತ ಅಜಿತ್ ಮುಂಜುಂದಾರ್ ಈ ಕುರಿತು ಹೈಕೋರ್ಟ್‌ಗೆ ದೂರು ನೀಡಿದ್ದರು. ಹೈಕೋರ್ಟ್‌ನಲ್ಲಿ ಅಜಿತ್ ಮುಜುಂದಾರ್ ಪರ ಬಿಜೆಪಿ ನಾಯಕ ಹಾಗೂ ಖ್ಯಾತ ವಕೀಲ ತರುಣ್‌ಜ್ಯೋತಿ ತಿವಾರಿ ವಾದಿಸುತ್ತಿದ್ದಾರೆ.

ಮಮತಾ ಬ್ಯಾನರ್ಜಿ ಕುಟುಂಬದ 6 ಸದಸ್ಯರ ಆಸ್ತಿಯಲ್ಲಿ ಭಾರಿ ಏರಿಕೆಯಾಗಿದೆ. ಹಲವು ಆಸ್ತಿಗಳನ್ನು ಖರೀದಿದ್ದಾರೆ. ಅಲ್ಪ ಸಮಯದಲ್ಲಿ ಇದು ಹೇಗೆ ಸಾಧ್ಯ ಅನ್ನೋ ಪ್ರಶ್ನೆಗಳು ಹಲವು ಬಾರಿ ಎದ್ದಿದೆ. ಈ ಕುರಿತು ಅಜಿತ್ ಮುಜುಂದಾರ್ ಕೋರ್ಟ್‌ಗೆ(High Court) ದೂರು ನೀಡಿದ್ದರು. ಎರಡು ವಾರಗಗಳಲ್ಲಿ ಅಫಿಡವಿತ್ ಸಲ್ಲಿಸಲು ಕೋರ್ಟ್ ಸೂಚನೆ ನೀಡಬೇಕು ಎಂದು ಅಜಿತ್ ಮುಜುಂದಾರ್ ಮನವಿ ಮಾಡಿದ್ದರು. ಈ ಕುರಿತು ವಿಚಾರೆ ನಡೆಸಿದ ಮುಖ್ಯ ನ್ಯಮೂರ್ತಿ ಪ್ರಕಾಶ್ ಶ್ರೀವಾತ್ಸವ್ ಹಾಗೂ ಜಸ್ಟೀಸ್ ರಾಜಶ್ರೀ  ಭಾರದ್ವಾಜ ಅವರಿದ್ದ ದ್ವಿಸದಸ್ಯ ಪೀಠ ಮಹತ್ವದ ನಿರ್ದೇಶ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ