ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಳ್ಯ ಕೋರ್ಟ್‌ಗೆ ಡಿ.ಕೆ.ಶಿವಕುಮಾರ್‌ ಹಾಜರ್‌ .

Twitter
Facebook
LinkedIn
WhatsApp
ಸುಳ್ಯ ಕೋರ್ಟ್‌ಗೆ ಡಿ.ಕೆ.ಶಿವಕುಮಾರ್‌ ಹಾಜರ್‌ .

ಮಂಗಳೂರು : ವಿದ್ಯುತ್‌ ಸಮಸ್ಯೆ ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಿಯೋರ್ವ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್‌ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಕುರಿತು ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದರು. ಈ ಹಿನ್ನೆಲೆಯಲ್ಲಿಂದು ಡಿಕೆಶಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದ ಮೂಲಕ ಬಂದಿಳಿದ ಡಿ.ಕೆ.ಶಿವಕುಮಾರ್‌ ಅವರು ಇಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಯ ವೇಳೆ ಯಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಇದರಿಂದಾಗಿ ನ್ಯಾಯಾಧೀಶರು ಕೂಡ ಸುಳ್ಯದಲ್ಲಿನ ವಿದ್ಯುತ್‌ ಸಮಸ್ಯೆಯ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌ ಅವರು, ನಾನು ಇಂಧನ ಸಚಿವನಾಗಿದ್ದ ವೇಳೆಯಲ್ಲಿ ಯಾರೋ ಒಬ್ಬ ತರ್ಲೆ ಕರೆ ಮಾಡಿದ್ದ. ನನ್ನ ಜೊತೆ ಬಾಯಿಗೆ ಬಂದ ಹಾಗೆ ಮಾತನಾಡಿದ್ದ. ಅವಾಚ್ಯ ಶಬ್ದಗಳಿಂದ ನನಗೆ ಬೈದಿದ್ದ. ನಮ್ಮ ಅಧಿಕಾರಿಗಳು ಅವನ ವಿರುದ್ದ ದೂರು ನೀಡಿದ್ದರು.  ಬಾಯಿಗೆ ಬಂದ ಹಾಗೆ ಬೈದಿದ್ದ. ಸಾಕ್ಷಿಗೆ ಬರಬೇಕು ಎಂದು ನ್ಯಾಯಾಲಯ ಹೇಳಿದೆ. ಆರಂಭದಲ್ಲಿ ನನಗೆ ಗೊತ್ತಾಗಲಿಲ್ಲ, ಕೊನೆಗೆ ಲುಕ್‌ ಔಟ್‌ ನೋಟಿಸ್‌ ಪೇಪರ್‌ನಲ್ಲಿ ಹಾಕ್ತೇವೆ ಅಂತಾ ಆರ್ಡರ್‌ ಮಾಡಿದ್ದಾರೆ ಅಂತಾ ತಿಳಿದಿದೆ. ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ನಾನು ಇಂದು ಬಂದಿದ್ದೇನೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು