ಶನಿವಾರ, ಮೇ 11, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ :ಮಂಟಪಕ್ಕೆ ಬಾರದೆ ನಾಪತ್ತೆಯಾದ ವರ ; ಮದುವೆ ರದ್ದು!

Twitter
Facebook
LinkedIn
WhatsApp
ಸುಳ್ಯ :ಮಂಟಪಕ್ಕೆ ಬಾರದೆ ನಾಪತ್ತೆಯಾದ ವರ ; ಮದುವೆ ರದ್ದು!

ಸುಳ್ಯ: ಸುಳ್ಯ ನಗರದ ಪುರಭವನದಲ್ಲಿ ಆಯೋಜನೆಯಾದ ಮದುವೆಯೊಂದು ವರ ಕಲ್ಯಾಣ ಮಂಟಪಕ್ಕೆ ಭಾರದೆ ರದ್ದುಗೊಂಡಿರುವ ಘಟನೆ ವರದಿಯಾಗಿದೆ.

ಸುಳ್ಯ ಉಬರಡ್ಕ ಗ್ರಾಮದ ಯುವತಿ ಮತ್ತು ಪುತ್ತೂರು ತಾಲೂಕು ರೆಂಜ ಗ್ರಾಮದ ಕೃಷ್ಣ ಎನ್ನುವ ಯುವಕನ ನಡುವೆ ವಿವಾಹ ನಿಶ್ಚಯವಾಗಿ ಫೆ.9 ರಂದು ಸುಳ್ಯದ ಪುರಭವನದಲ್ಲಿ ಅರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಸಂಭಾಂಗಣ ಸಿದ್ದಪಡಿಸಿ ಸುಮಾರು 500 ಮಂದಿಗೆ ಬೇಕಾಗುವಷ್ಟು ಊಟವನ್ನು ತಯಾರು ಮಾಡಲಾಗಿತ್ತು ವಧುವಿನ ಮನೆಯವರು ವದುವನ್ನು ಶೃಂಗರಿಸಿ ಅರತಕ್ಷತೆ ಕಾರ್ಯಕ್ಕೆ ತೊಡಗಿದ್ದರು ಇಷ್ಟಾದರು 

ವರ ಮತ್ತು ಆತನ ಕಡೆಯವರು ಸ್ಥಳಕ್ಕೆ ಬಾರದ ಹಿನ್ನಲೆಯಲ್ಲಿ ಸಂಶಯಗೊಂಡ ವಧುವಿನ ಮನೆಯವರು ವರನ ಕಡೆಗೆ ದೂರವಾಣಿ ಸಂಪರ್ಕ ಮಾಡಿದರೆ ವರ ಮೊಬೈಲ್ ಆಪ್ ಆಗಿದ್ದು, ವದುವಿನ ಕಡೆಯವರು ಪೋನ್ ರಿಸೀವ್ ಮಾಡದರಿಂದ ವಧುವಿನ ಮನೆಯವರು ದಿಗ್ಬಮಣೆಗೊಂಡು ಸುಳ್ಯ ಠಾಣೆಗೆ ವರನ ವಿರುದ್ದ ದೂರು ನೀಡಿದ್ದಾರೆ.ಘಟನೆಯ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ