ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸ್ಕೂಟರ್‌ಗೆ ಢಿಕ್ಕಿಯಾಗಿ ಬಾಲಕನನ್ನು 2 ಕಿಮೀ ಎಳೆದೊಯ್ದ ಟ್ರಕ್-ಅಜ್ಜ, ಮೊಮ್ಮಗ ಸಾವು

Twitter
Facebook
LinkedIn
WhatsApp
ಸ್ಕೂಟರ್‌ಗೆ ಢಿಕ್ಕಿಯಾಗಿ ಬಾಲಕನನ್ನು 2 ಕಿಮೀ ಎಳೆದೊಯ್ದ ಟ್ರಕ್-ಅಜ್ಜ, ಮೊಮ್ಮಗ ಸಾವು

ಉತ್ತರ ಪ್ರದೇಶ: ಸ್ಕೂಟರ್‌ಗೆ ಟ್ರಕ್‌ ಢಿಕ್ಕಿ ಹೊಡೆದು ಅಜ್ಜ ಮತ್ತು ಮೊಮ್ಮಗ ಸಾವನ್ನಪ್ಪಿದ ಘಟನೆ ಕಾನ್ಪುರ-ಸಾಗರ್ ರಾಷ್ಟ್ರೀಯ ಹೆದ್ದಾರಿ 86ರಲ್ಲಿ ನಡೆದಿದೆ. ಬಾಲಕನನ್ನು ಟ್ರಕ್ ಸುಮಾರು 2 ಕಿಮೀವರೆಗೂ ಎಳೆದೊಯ್ದಿದೆ.

ಉದಿತ್ ನಾರಾಯಣ ಚಾನ್ಸೋರಿಯಾ (67) ಮತ್ತು ಅವರ ಮೊಮ್ಮಗ ಸಾತ್ವಿಕ್ (6) ಮೃತಪಟ್ಟವರು. ಅಜ್ಜ ಮತ್ತು ಮೊಮ್ಮಗ ಮಾರುಕಟ್ಟೆಗೆ ಹೋಗುತ್ತಿದ್ದ ವೇಳೆ ಅವರು ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಢಿಕ್ಕಿಯಾಗಿದೆ.

ಢಿಕ್ಕಿಯ ರಭಸಕ್ಕೆ ಉದಿತ್ ಸ್ಥಳದಲ್ಲೇ ಮೃತಪಟ್ಟರೆ, ಬಾಲಕನನ್ನು ದ್ವಿಚಕ್ರ ವಾಹನ ಸಮೇತ ಟ್ರಕ್ ಎರಡು ಕಿಮೀವರೆಗೆ ಎಳೆದೊಯ್ದಿದೆ. ಬಾಲಕನನ್ನು ಟ್ರಕ್ ಎಳೆದೊಯ್ಯುತ್ತಿರುವುದನ್ನು ನೋಡಿ ಜನ ಕೂಗಿಕೊಂಡರೂ ಚಾಲಕ ಇನ್ನಷ್ಟು ವೇಗವಾಗಿ ಚಲಾಯಿಸಿದ್ದಾನೆ. ಬಳಿಕ ಆತನ ವಾಹನದ ಮೇಲೆ ಜನರು ಕಲ್ಲೆಸೆದು ನಿಲ್ಲಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist