ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ದೀಪಿಕ ಪಲ್ಲಿಕಲ್ ಭಾರತೀಯ ಸ್ಕ್ವಾಷ್ ಆಟಗಾರ್ತಿ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ದೀಪಿಕಾ ಸುಂದರಿ ಎಂಬುದರಲ್ಲಿ ಎರಡು ಮಾತಿಲ್ಲ.
2012ರಲ್ಲಿ ಭಾರತೀಯ ತಂಡ ವಿಶ್ವ ಮಹಿಳಾ ಸ್ಕ್ವಾಷ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ. ಖಂಡದ ಪ್ರಮುಖ ಆಟಗಾರ್ತಿಯಾಗಿ ಅತ್ಯುತ್ತಮ ಸಾಧನೆ ಮಾಡಿದ ದೀಪಿಕಾ ಇಡೀ ದೇಶವೇ ಮೆಚ್ಚುವಂತಹ ಕ್ರೀಡಾ ಸಾಧನೆಯನ್ನು ಮಾಡಿದ್ದಾರೆ
ನಂತರ ದೀಪಿಕಾ ಖ್ಯಾತ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಅವರನ್ನು ವಿವಾಹವಾದರು. 2015ರಲ್ಲಿ ವಿಂತೆಕ್ ವಿಂಟರ್ ಕ್ಲಬ್ ಓಪನ್ ಚಾಂಪಿಯನ್ಶಿಪ್ನಲ್ಲಿ ವಿಜೇತರಾದವರು 2011ರಲ್ಲಿ ವಿಶ್ವ ಚಾಂಪಿಯನ್ಶಿಪ್ ಪಿನ ಕ್ವಾರ್ಟರ್ ಫೈನಲಿಗೆ ತಲುಪಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ.
ಗ್ಲಾಮರಸ್ ಆಟಗಾರ್ತಿಯಾಗಿರುವ ದೀಪಿಕ ಪಲ್ಲಿಕಲ್ ಕ್ರೀಡಾ ಸಾಧನೆ ಮೂಲಕ ಭಾರತೀಯ ನಾಗರಿಕರನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ.
ಈ ಸಂದರ್ಭದಲ್ಲೂ ಮಠದ ತರಬೇತಿಯಲ್ಲಿ ತೊಡಗಿಕೊಂಡಿರುವ ದಿಪಿಕ ಪಲ್ಲಿಕಲ್ ಭವಿಷ್ಯದ ಕ್ರೀಡಾ ಚಾಂಪಿಯನ್ಶಿಪ್ ಗಳಿಗಾಗಿ ತರಬೇತಿ ಪಡೆಯುತ್ತಿದ್ದಾರೆ. ಈ ಕ್ರೀಡಾಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡಿದ ಪ್ರಥಮ ಮಹಿಳಾ ಆಟಗಾರ್ತಿ ಎಂಬ ಕೀರ್ತಿಗೆ ದೀಪಿಕಾ ಪಾತ್ರವಾಗಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?