
ಮರಾಠ ನೆಲದಲ್ಲಿ ಹೊಸ ರಾಜಕೀಯ ಸಂಘರ್ಷ ಶುರುವಾಗಿದೆ. ಆಜಾನ್ ಹಾಗೂ ಹನುಮಾನ್ ಚಾಲೀಸಾ ವಿವಾದ ಹೊಡೆದಾಟದ ಮಟ್ಟಕ್ಕೆ ತಲುಪಿದೆ. ಉದ್ಧವ್ ಠಾಕ್ರೆ ಸರ್ಕಾರ ಹೊರಡಿಸಿರೋ ಆದೇಶ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಈ ನಡುವೆ ಶಿವಸೇನೆ ಕಾರ್ಯಕರ್ತರು ಸಂಸದೆ ಮನೆ ಮುಂದೆ ಜಮಾಯಿಸಿ ಭಾರೀ ಹಂಗಾಮ ಸೃಷ್ಟಿಸಿದ್ರು.
ಮಹಾರಾಷ್ಟ್ರದಲ್ಲಿ ಕಳೆದೆರಡು ವಾರಗಳಿಂದ ನಡೀತಿರೋ ಲೌಡ್ಸ್ಪೀಕರ್ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಮಸೀದಿಗಳ ಮೇಲಿನ ಮೈಕ್ ತೆಗೆಸೋ ವಿಚಾರವಾಗಿ ರಾಜ್ ಠಾಕ್ರೆ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಚಾಲೆಂಜ್ ಮಾಡಿದ್ದರು. ಆಜಾನ್ಗೆ ಬ್ರೇಕ್ ಹಾಕದಿದ್ದರೆ ಅದಕ್ಕಿಂತ ದುಪ್ಪಟ್ಟು ಶಬ್ದದಲ್ಲಿ ಹನುಮಾನ್ ಚಾಲೀಸ ಪಠಿಸ್ತೇವೆ ಅಂತಾ ವಾರ್ನಿಂಗ್ ಮಾಡಿದ್ದರು. ಅಣ್ತಮ್ಮಂದಿರ ಹನುಮಾನ್ ಚಾಲೀಸಾ ಹಗ್ಗಜಗ್ಗಾಟಕ್ಕೆ ಪಕ್ಷೇತರ ಸಂಸದೆ ನವನೀತ್ ರಾಣಾ ಹಾಗೂ ಪತಿ ರವಿ ರಾಣಾ ಮಾಡಿರೋ ಮತ್ತೊಂದು ಚಾಲೆಂಜ್ ಮುಂಬೈ ನಗರದಲ್ಲಿ ಮೈಕ್ ಗಲಾಟೆ ತೀವ್ರಗೊಂಡಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist