ಭಾನುವಾರ, ಮೇ 12, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಜಬ್ ಧರಿಸಿ ಈದ್ ಮುಬಾರಕ್ ಎಂದ ರಶ್ಮಿಕಾ ಮಂದಣ್ಣ

Twitter
Facebook
LinkedIn
WhatsApp
ಹಿಜಬ್ ಧರಿಸಿ ಈದ್ ಮುಬಾರಕ್ ಎಂದ ರಶ್ಮಿಕಾ ಮಂದಣ್ಣ

ಜುಲೈ 10: ಬಕ್ರಿದ್ ಹಬ್ಬಕ್ಕೆ ಅನೇಕರು ಶುಭಾಶಯ ಕೋರುತ್ತಿದ್ದಾರೆ. ಸಿನಿ ಸೆಲೆಬ್ರಿಟಿಗಳು ಸಹ ಸಾಮಾಜಿಕ ಜಾಲತಾಣದ ಮೂಲಕ ಮುಸ್ಲಿಂ ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ. ನಟಿ ರಶ್ಮಿಕಾ ಮಂದಣ್ಣ  ಸಹ ವಿಶೇಷವಾಗಿ ಬಕ್ರಿದ್‌ ಗೆ ವಿಶ್ ಮಾಡಿದ್ದಾರೆ. ಹಿಜಬ್ ಧರಿಸಿದ ಫೋಟೋ ಶೇರ್ ಮಾಡುವ ಮೂಲಕ ಮುಸ್ಲಿಂ ಬಾಂಧವರಿಗೆ ವಿಶ್ ಮಾಡಿದ್ದಾರೆ. ಅಂದಹಾಗೆ ರಶ್ಮಿಕಾ ಬಕ್ರಿದ್ ದಿನ ಮುಸ್ಲಿಂ  ಹುಡುಗಿ ಅಫ್ರಿನ್ ಆಗಿ ಅಭಿಮಾನಿಗಳ ಮುಂದೆ ಬಂದಿದ್ದಾರೆ. ರಶ್ಮಿಕಾ ಮುಸ್ಲಿಂ ಯುವತಿಯ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಅಂದಹಾಗೆ ಇದು ರಶ್ಮಿಕಾ ನಟನೆಯ ಸೀತಾ ರಾಮಮ್ (Sita Ramam) ಚಿತ್ರದ ಪೋಸ್ಟರ್. ಈ ಸಿನಿಮಾದಲ್ಲಿ ರಶ್ಮಿಕಾ ಅಫ್ರಿನ್ ಎಂಬ ಮುಸ್ಲಿಂ ಹುಡುಗಿಯ ಪಾತ್ರದಲ್ಲಿ ನಟಿಸಿದ್ದಾರೆ. ಇಂದು ಬಕ್ರಿದ್ ಹಬ್ಬದ ವಿಶೇಷವಾಗಿ ರಶ್ಮಿಕಾ ಪೋಸ್ಟರ್ ಶೇರ್ ಮಾಡಿ ಸಿನಿಮಾತಂಡ ವಿಶ್ ಮಾಡಿದೆ. ಅಂದಹಾಗೆ ಸೀತಾ ರಾಮಮ್ ಸಿನಿಮಾದಲ್ಲಿ ನಾಯಕನಾಗಿ ದುಲ್ಕರ್ ಸಲ್ಮಾನ್ ನಟಿಸಿದ್ದಾರೆ. ನಾಯಕಿಯಾಗಿ ಮೃಣಾಲ್ ಠಾಕೂರ್ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅಂದಹಾಗೆ ಸಿನಿಮಾಗೆ ಹನು ರಾಘವಪುಡಿ ಆಕ್ಷನ್ ಕಟ್ ಹೇಳಿದ್ದಾರೆ. 

ಹಿಜಬ್ ಧರಿಸಿ ಈದ್ ಮುಬಾರಕ್ ಎಂದ ರಶ್ಮಿಕಾ ಮಂದಣ್ಣ

ಈಗಾಗಲೇ ರಶ್ಮಿಕಾ ಹಿಂದಿಯಲ್ಲಿ ಅಧಿಕೃತವಾಗಿ ಮೂರು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ. ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ  ಇದೀಗ ಮೂರನೇ ಹಿಂದಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ರಶ್ಮಿಕಾ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ರಶ್ಮಿಕಾ ಬಾಲಿವುಡ್ ನಟ ಟೈಗರ್ ಶ್ರಾಫ್ ಜೊತೆ ನಟಿಸಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ